ರಾಜೀನಾಮೆ ಕೊಡಬೇಕಿರೋದು ರಾಜ್ಯಪಾಲರು… ದೇವನೂರ ಮಹಾದೇವ

[ಮುಡಾದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಾರ್ವಜನಿಕರು ನೀಡಿರುವ ದೂರನ್ನಿಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಬಗ್ಗೆ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಈ ದಿನ.ಕಾಮ್ ವೆಬ್ ಪತ್ರಿಕೆಗೆ 18.8.2024ರಂದು ಆಡಿದ ಮಾತುಗಳ ಯೂಟ್ಯೂಬ್ ಕೊಂಡಿ]